× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ ಕನ್ನಡ ಸಮಕಾಲಿಕ ಅನುವಾದ ೨೦೨೨ಇಂಡಿಯನ್ ರಿವೈಜ್ಡ್ ವರ್ಸನ್ ೨೦೧೯ಕನ್ನಡ ಸತ್ಯವೇದವು ೨೦೧೬KNCL ೨೦೧೬BSI ೨೦೧೬ಪರಿಶುದ್ದ ಬೈಬಲ್ ೧೯೯೭1 1 1 ಕ್ರಾನಿಕಲ್ಸ್ ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೧೩ ಟಿಪ್ಪಣಿಗಳನ್ನು ಉಳಿಸಿ ೧ [1]ಅರಸ ದಾವೀದನು ಸರ್ವಸಹಸ್ರಾಧಿಪತಿಗಳೊಂದಿಗೂ ಶತಾಧಿಪತಿಗಳೊಂದಿಗೂ ಸಮಾಲೋಚನೆ ನಡೆಸಿದನು.೨ [2]“ನೀವು ಎಲ್ಲರು ಸಮ್ಮತಿಸಿದರೆ, ಇದು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಚಿತ್ತವಾಗಿದ್ದರೆ, ಇಲ್ಲಿ ನಮ್ಮೊಂದಿಗೆ ಶೀಘ್ರವಾಗಿ ಬಂದು ಸೇರಬೇಕೆಂದು ಉಳಿದ ಎಲ್ಲಾ ನಮ್ಮ ದೇಶಬಾಂಧವರಿಗೆ, ಯಾಜಕ-ಲೇವಿಯರಿಗೆ ಹಾಗು ಅವರ ಪಟ್ಟಣಗಳಿಗೆ ಸಂದೇಶವನ್ನು ಕಳುಹಿಸೋಣ.೩ [3]ಅನಂತರ ನಾವು ಹೋಗಿ ಅರಸ ಸೌಲ ನಿರ್ಲಕ್ಷಿಸಿದ್ದ ದೇವಮಂಜೂಷವನ್ನು ತೆಗೆದುಕೊಂಡು ಬರೋಣ,” ಎಂದು ಜನರೆಲ್ಲರಿಗೆ ಸಲಹೆ ಮಾಡಿದನು.೪ [4]ಈ ಸಲಹೆಯನ್ನು ಸರ್ವರೂ ಮೆಚ್ಚಿ ಅನುಮೋದಿಸಿದರು.೫ [5]ಹೀಗೆ ಅರಸ ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ದೇವಮಂಜೂಷವನ್ನು ತರಲು ದೇಶದ ಎಲ್ಲಾ ಕಡೆಗಳಿಂದಲೂ, ದಕ್ಷಿಣದ ಈಜಿಪ್ಟ್ ಗಡಿಯಿಂದ ಉತ್ತರದ ಹಾಮಾತ್ ಕಣಿವೆಯವರೆಗಿನ ಜನರನ್ನು ಒಂದುಗೂಡಿಸಿದನು.೬ [6]ದಾವೀದನೂ ಜನರೂ ಜುದೇಯದಲ್ಲಿ ‘ಬಾಳಾ’ ಎಂದು ಹೆಸರುಗೊಂಡಿದ್ದ ಕಿರ್ಯತ್ಯಾರೀಮ ಪಟ್ಟಣಕ್ಕೆ ಮಂಜೂಷವನ್ನು ತರಲು ಹೋದರು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನರಾಗಿರುವ ಸರ್ವೇಶ ದೇವರ ನಾಮದಿಂದ ಸುಪ್ರಸಿದ್ಧವಾಗಿತ್ತು.೭ [7]ಅಬೀನಾದಾಬಿನ ಮನೆಯಿಂದ ಆ ದೇವಮಂಜೂಷವನ್ನು ಹೊರಗೆ ತಂದು, ಒಂದು ಹೊಸ ಎತ್ತಿನ ಬಂಡಿಯ ಮೇಲಿಟ್ಟರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡೆಸುತ್ತಿದ್ದರು.೮ [8]ದಾವೀದನೂ ಎಲ್ಲಾ ಜನರೂ ಕಿನ್ನರಿ, ಸ್ವರಮಂಡಲ, ತಮಟೆ, ತಾಳ, ತುತೂರಿ ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಪೂರ್ಣಶಕ್ತಿಯಿಂದ ಹಾಡುತ್ತಾ ದೇವರ ಮುಂದೆ ನರ್ತಿಸುತ್ತಾ ನಡೆದರು.೯ [9]ಕೀದೋನ್ ಎಂಬಲ್ಲಿ ಕಾಳುತೂರುವ ಕಣಕ್ಕೆ ಬಂದಾಗ ಎತ್ತುಗಳು ಎಡವಿದವು. ಆಗ ಉಜ್ಜನು ತನ್ನ ಕೈಗಳನ್ನು ಚಾಚಿ ದೇವಮಂಜೂಷವನ್ನು ಹಿಡಿದುಕೊಂಡನು.೧೦ [10]ಮಂಜೂಷವನ್ನು ಮುಟ್ಟಿದ್ದಕ್ಕಾಗಿ ಕೂಡಲೇ ಸರ್ವೇಶ್ವರ ಉಜ್ಜನ ಮೇಲೆ ಉಗ್ರಕೋಪ ತಾಳಿ ಅವನನ್ನು ಕೊಂದುಹಾಕಿದರು. ದೇವರ ಸನ್ನಿಧಿಯಲ್ಲಿಯೇ ಅವನು ಮರಣ ಹೊಂದಿದನು.೧೧ [11]ಆ ಸ್ಥಳಕ್ಕೆ ಅಂದಿನಿಂದ ‘ಪೆರೆಚ್ ಉಜ್ಜ’ ಎಂಬ ಹೆಸರು ಬಂತು. ಸರ್ವೇಶ್ವರ ಕೋಪದಿಂದ ಉಜ್ಜನನ್ನು ಶಿಕ್ಷಿಸಿದ್ದಕ್ಕಾಗಿ ದಾವೀದನು ಭಯದಿಂದ ಕಂಗೆಟ್ಟನು.೧೨ [12]ಸರ್ವೇಶ್ವರನ ಭಯದಿಂದ ದಾವೀದನು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಈಗ ಹೇಗೆ ತಾನೆ ತೆಗೆದುಕೊಂಡು ಹೋಗಲಿ?” ಎಂದು ಕಳವಳಪಟ್ಟನು.೧೩ [13]ಅದನ್ನು ಜೆರುಸಲೇಮಿಗೆ ತನ್ನೊಂದಿಗೆ ತೆಗೆದುಕೊಂಡು ಹೋಗಲಿಲ್ಲ. ಗತ್ ಊರಿನ ನಿವಾಸಿ ಓಬೇದೆದೋಮನ ಮನೆಯಲ್ಲಿ ಅದನ್ನು ಇರಿಸಿದನು.೧೪ [14]ಅದು ಅಲ್ಲಿ ಮೂರು ತಿಂಗಳು ಇತ್ತು. ಸರ್ವೇಶ್ವರ ಆ ಅವಧಿಯಲ್ಲಿ ಓಬೇದೆದೋಮನ ಕುಟುಂಬವನ್ನೂ ಅವನಿಗೆ ಇದ್ದುದೆಲ್ಲವನ್ನೂ ಆಶೀರ್ವದಿಸಿದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೧೩ 00:00:00 00:00:00 0.5x 2.0x https://beblia.bible:81/BibleAudio/kannadakncl/1chronicles/013.mp3 29 13