× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray Madurese ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು:೨ [2]ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.೩ [3]ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.೪ [4]ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.೫ [5]ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.೬ [6]ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.೭ [7]ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.೮ [8]ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.೯ [9]ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.೧೦ [10]ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.೧೧ [11]ಸ್ವಾಮಿ ಇಂತೆನ್ನುತ್ತಾರೆ: “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.೧೨ [12]ನನ್ನ ಸನ್ನಿಧಾನಕ್ಕೆ ಬರುವಾಗ ಇದನ್ನೆಲ್ಲ ತರಬೇಕೆಂದು ನಿಮಗೆ ಹೇಳಿದವರಾರು?೧೩ [13]ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.೧೪ [14]ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ.೧೫ [15]ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.೧೬ [16]ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.೧೭ [17]ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.೧೮ [18]ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.೧೯ [19]ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.೨೦ [20]ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”೨೧ [21]ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!೨೨ [22]ಎಲೌ ನಗರಿಯೇ, ನಿನ್ನ ಬೆಳ್ಳಿ ಕಪ್ಪಾಗಿದೆ. ನಿನ್ನ ದ್ರಾಕ್ಷಾರಸ ನೀರಾಗಿದೆ.೨೩ [23]ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.೨೪ [24]ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.೨೫ [25]ನಿಮ್ಮ ಮೇಲೆ ಕೈಮಾಡುವೆನು. ನಿಮ್ಮ ಲೋಹವನ್ನು ಪುಟಹಾಕಿ ನಿಮ್ಮ ಕಲ್ಮಷವನ್ನು ಪೂರ್ತಿಯಾಗಿ ಕರಗಿಸಿಬಿಡುವೆನು. ಕಂದುಕೆಸರನ್ನೆಲ್ಲ ತೊಡೆದುಹಾಕುವೆನು.೨೬ [26]ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.೨೭ [27]ಸಿಯೋನಿನ ಉದ್ಧಾರ ನ್ಯಾಯನೀತಿಯಿಂದ; ಅದಕ್ಕೆ ಹಿಂದಿರುಗುವವರ ಉದ್ಧಾರ ಸತ್ಸಂಬಂಧದಿಂದ;೨೮ [28]ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.೨೯ [29]ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.೩೦ [30]ಎಲೆ ಒಣಗಿದ ಮರಗಳಂತೆ ಆಗುವಿರಿ. ಜಲವಿಲ್ಲದ ವನದಂತಾಗುವಿರಿ.೩೧ [31]ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/001.mp3 66 1