× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray Madurese ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೨೭ ಟಿಪ್ಪಣಿಗಳನ್ನು ಉಳಿಸಿ ೧ [1]ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.೨ [2]ಆ ದಿನದಲ್ಲಿ ಪೇಳ್ವರು ಸರ್ವೇಶ್ವರ: “ಇಗೋ, ನನ್ನ ವಿಹಾರದ ದ್ರಾಕ್ಷಾವನ, ಇದ ಕುರಿತು ಹಾಡಿರಿ ಒಂದು ಗಾನ.೩ [3]ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.೪ [4]ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.೫ [5]ಬೇಡವಾದರೆ ಆ ವೈರಿಗಳು ಶರಣಾಗತರಾಗಲಿ, ಬರಲಿ ನನ್ನ ಸಂಗಡ ಸಂಧಾನಕೆ, ಹೌದು, ಬರಲಿ ನನ್ನೊಡನೆ ಸಂಧಾನಕೆ.೬ [6]ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.೭ [7]ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.೮ [8]ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.೯ [9]ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.೧೦ [10]ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.೧೧ [11]ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.೧೨ [12]ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.೧೩ [13]ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೨೭ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/027.mp3 66 27