× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೨೮ ಟಿಪ್ಪಣಿಗಳನ್ನು ಉಳಿಸಿ ೧ [1]ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -೨ [2]“ ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: ‘ಬಾಬಿಲೋನಿಯದ ಅರಸನು ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.೩ [3]ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ಬಾಬಿಲೋನಿಗೆ ಕೊಂಡು ಒಯ್ದ ಸರ್ವೇಶ್ವರನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.೪ [4]ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಬಾಬಿಲೋನಿಗೆ ಸೆರೆಹೋದ ಎಲ್ಲ ಯೆಹೂದ್ಯರನ್ನು ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನ ನುಡಿ.”೫ [5]ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲ ಜನರ ಎದುರಿನಲ್ಲೆ ಪ್ರವಾದಿ ಹನನ್ಯನಿಗೆ:೬ [6]“ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!೭ [7]ಆದರೆ ನಾನು, ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಗಮನಿಸು:೮ [8]ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ಆಪತ್ತು-ವಿಪತ್ತು, ಕಾಯಿಲೆ-ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು.೯ [9]ಹಿತಸಮಾಚಾರವನ್ನು ಸಾರುವ ಪ್ರವಾದಿಯೇ ಸರ್ವೇಶ್ವರನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೆ ತಿಳಿಯತಕ್ಕದ್ದು,” ಎಂದು ಹೇಳಿದನು.೧೦ [10]ಆಗ ಪ್ರವಾದಿ ಹನನ್ಯನು ಪ್ರವಾದಿ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿದನು.೧೧ [11]ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು.೧೨ [12]ಹೀಗೆ ಪ್ರವಾದಿ ಹನನ್ಯನು ಪ್ರವಾದಿ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು, ಮುರಿದುಹಾಕಿದ ಮೇಲೆ ಸರ್ವೇಶ್ವರ ಯೆರೆಮೀಯನಿಗೆ ಹೀಗೆಂದರು:೧೩ [13]“ ನೀನು ಹೋಗಿ ಹನನ್ಯನಿಗೆ: ‘ಸರ್ವೇಶ್ವರ ಇಂತೆನ್ನುತ್ತಾರೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿರುವೆ. ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು.೧೪ [14]ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.”೧೫ [15]ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, “ಹನನ್ಯನೇ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ.೧೬ [16]ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು.೧೭ [17]ಅಂತೆಯೇ ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಸತ್ತುಹೋದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೨೮ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/028.mp3 52 28