× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೪೩ ಟಿಪ್ಪಣಿಗಳನ್ನು ಉಳಿಸಿ ೧ [1]ಯೆರೆಮೀಯನು ಜನರೆಲ್ಲರನ್ನು ಸಂಬೋಧಿಸಿ ದೇವರಾದ ಸರ್ವೇಶ್ವರ ತನ್ನ ಮುಖಾಂತರ ಅವರಿಗೆ ಹೇಳಿಕಳುಹಿಸಿದ ಮಾತುಗಳನ್ನೆಲ್ಲ ತಿಳಿಸಿದನು.೨ [2]ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ.೩ [3]ಬದಲಿಗೆ ಬಾಬಿಲೋನಿಯರು ನಮ್ಮನ್ನು ಕೊಲ್ಲಲಿ ಅಥವಾ ಸೆರೆಗೊಯ್ಯಲಿ ಎಂದು ನಮ್ಮನ್ನು ಅವರ ಕೈಗೆ ಸಿಕ್ಕಿಸುವುದಕ್ಕಾಗಿ ನೇರೀಯನ ಮಗ ಬಾರೂಕನೇ ನಿನ್ನನ್ನು ನಮ್ಮ ಮೇಲೆ ದೊಬ್ಬಿದ್ದಾನೆ,” ಎಂದರು.೪ [4]ಹೀಗೆ ಜುದೇಯ ನಾಡಿನಲ್ಲೇ ವಾಸಮಾಡಿರೆಂಬ ಸರ್ವೇಶ್ವರನ ಮಾತನ್ನು ಕಾರೇಹನ ಮಗ ಯೋಹಾನಾನನು, ಸಮಸ್ತ ಸೇನಾಪತಿಗಳು, ಹಾಗು ಸಕಲ ಜನರು ಕೇಳದೆಹೋದರು.೫ [5]ಆಗ ರಕ್ಷಾದಳದ ನಾಯಕನಾದ ನೆಬೂಜರದಾನನನ್ನು, ಅಹೀಕಾಮನ ಮಗ ಹಾಗು ಶಾಫಾನನ ಮೊಮ್ಮಗ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ್ದ ಜನರನ್ನು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಜುದೇಯದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಅಳಿದುಳಿದ ಯೆಹೂದಜನರನ್ನು, ಪ್ರವಾದಿ ಯೆರೆಮೀಯನನ್ನು,೬ [6]ನೇರೀಯನ ಮಗ ಬಾರೂಕನನ್ನು, ರಾಜಕುವರಿಯರನ್ನು, ಅಂತು ಗಂಡಸರು, ಹೆಂಗಸರು, ಮಕ್ಕಳು,೭ [7]ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ.೮ [8]ಯೆರೆಮೀಯನು ತಹಪನೇಸಿನಲ್ಲಿರುವಾಗ ಸರ್ವೇಶ್ವರನ ಈ ವಾಣಿ ಕೇಳಿ ಬಂದಿತು:೯ [9]“ನೀನು ದೊಡ್ಡ ಕಲ್ಲುಗಳನ್ನು ಎತ್ತಿಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಮುಂದೆ, ಯೆಹೂದ್ಯರ ಕಣ್ಣೆದುರಿಗೆ, ನೆಲಗಟ್ಟಿನ ಕೆಳಗೆ ಇಟ್ಟು, ಗಾರೆಯಿಂದ ಮುಚ್ಚಿಬಿಟ್ಟು, ಆ ಜನರಿಗೆ ಹೀಗೆಂದು ಹೇಳು:೧೦ [10]‘ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿ: ನಾನು ಬಾಬಿಲೋನಿನ ಅರಸನು ಹಾಗು ನನ್ನ ಸೇವಕನು ಆದ ನೆಬೂಕದ್ನೆಚ್ಚರನನ್ನು ನಾನು ಕರೆಯಿಸುವೆನು. ನಾನು ಮರೆಮಾಡಿಟ್ಟಿರುವ ಈ ಕಲ್ಲುಗಳ ಮೇಲೆಯೆ ಅವನು ತನ್ನ ಸಿಂಹಾಸನವನ್ನು ಹಾಕಿಸುವನು. ಈ ಕಲ್ಲುಗಳ ಮೇಲೆಯೆ ತನ್ನ ರತ್ನಗಂಬಳಿಯನ್ನು ಹಾಸಿಸುವನು.೧೧ [11]ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.೧೨ [12]ಅವನು ಈಜಿಪ್ಟಿನ ದೇವತೆಗಳ ಆಲಯಗಳಿಗೆ ಬೆಂಕಿ ಹೊತ್ತಿಸುವನು. ಅವುಗಳನ್ನು ಸುಟ್ಟು ಆ ದೇವತೆಗಳನ್ನು ಸೆರೆಗೊಯ್ಯುವನು. ಕುರುಬನು ತನ್ನ ಕಂಬಳಿಯನ್ನು ಸೋಸುವಂತೆ ಅವನು ಈಜಿಪ್ಟನ್ನು ಸೋಸುವನು.೧೩ [13]ಬಳಿಕ ಹಾಯಾಗಿ ಅಲ್ಲಿಂದ ಹೊರಟುಹೋಗುವನು. ಅವನು ಈಜಿಪ್ಟ್ ದೇಶದಲ್ಲಿರುವ ಸೂರ್ಯ ದೇವಾಲಯದ ಸ್ತಂಭಗಳನ್ನು ಒಡೆದುಹಾಕುವನು, ಅಲ್ಲಿನ ದೇವತೆಗಳ ಆಲಯಗಳನ್ನು ಸುಟ್ಟುಹಾಕುವನು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೪೩ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/043.mp3 52 43