× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊವೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಯೊವೇಲನ ೩ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.೨ [2]ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.೩ [3]ನನ್ನ ಜನರಿಗಾಗಿ ಚೀಟುಹಾಕಿದ್ದಾರೆ. ವೇಶ್ಯಾಚಾರಕ್ಕಾಗಿ, ಮದ್ಯಪಾನಕ್ಕಾಗಿ, ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ಮಾರಾಟ ಮಾಡಿದ್ದಾರೆ.೪ [4]“ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.೫ [5]ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.೬ [6]ಜುದೇಯ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ; ಅವರನ್ನು ತಾಯ್ನಾಡಿನಿಂದ ದೂರಮಾಡಿದ್ದೀರಿ.೭ [7]ಇಂತಿರಲು, ನೀವು ಅವರನ್ನು ಮಾರಿದ ಊರುಗಳಿಂದ ದಂಗೆಯೆದ್ದು ಹೊರಬರುವಂತೆ ಅವರನ್ನು ಹುರಿದುಂಬಿಸುವೆನು. ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.೮ [8]ನಿಮ್ಮ ಪುತ್ರಪುತ್ರಿಯರನ್ನು ಯೆಹೂದ್ಯರಿಗೆ ಮಾರುವೆನು, ಅವರು ಆ ಮಕ್ಕಳನ್ನು ದೂರದಲ್ಲಿರುವ ಶೆಬದವರಿಗೆ ಮಾರಿಬಿಡುವರು. ಸರ್ವೇಶ್ವರನಾದ ನನ್ನ ನುಡಿಯಿದು.”೯ [9]“ರಾಷ್ಟ್ರಗಳಿಗೆ ಹೀಗೆ ಪ್ರಕಟಿಸಿರಿ: ರಾಷ್ಟ್ರಗಳೇ, ಯುದ್ಧಸನ್ನದ್ಧರಾಗಿರಿ. ಶೂರರನ್ನು ಎಚ್ಚರಗೊಳಿಸಿರಿ; ಯೋಧರೆಲ್ಲರೂ ಒಟ್ಟುಗೂಡಲಿ; ಯುದ್ಧಕ್ಕೆ ಹೊರಡಲಿ.೧೦ [10]ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿ ಮಾಡಿರಿ; ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ; ಬಲಹೀನನು ಸಹ ಬಲಾಢ್ಯನಂತೆ ಯುದ್ಧಕ್ಕೆ ನಿಂತುಕೊಳ್ಳಲಿ.೧೧ [11]ಸುತ್ತಮುತ್ತಲಿನ ರಾಷ್ಟ್ರಗಳೇ, ನೀವೆಲ್ಲರೂ ತ್ವರೆಮಾಡಿ ಕೂಡಿಬನ್ನಿ,” ಸರ್ವೇಶ್ವರ, ನಿಮ್ಮ ಯೋಧರನ್ನು ರಣರಂಗಕ್ಕೆ ಇಳಿಸಿರಿ.೧೨ [12]“ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.೧೩ [13]ಸ್ವಾಮಿಯ ಶೂರರೇ, ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ. ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮೀರಿದೆ.೧೪ [14]“ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ!೧೫ [15]ಸೂರ್ಯಚಂದ್ರಗಳು ಮಂಕಾಗುತ್ತವೆ. ನಕ್ಷತ್ರಗಳು ಕಾಂತಿಗುಂದುತ್ತವೆ.೧೬ [16]ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.೧೭ [17]“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.೧೮ [18]ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.೧೯ [19]“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.೨೦ [20]ಹತರಾದವರು ನಿರ್ದೋಷಿಗಳೆಂದು ನಿರ್ಣಯಿಸುವೆನು. ಕೊಲೆಪಾತಕರನ್ನು ದಂಡಿಸಿಯೇ ತೀರುವೆನು.೨೧ [21]ಆದರೆ ಜುದೇಯ ನಾಡು, ಜೆರುಸಲೇಮ್ ನಗರ ಜನಭರಿತವಾಗಿ ಇರುವುದು. ಸರ್ವೇಶ್ವರಸ್ವಾಮಿಯಾದ ನಾನು ಸಿಯೋನ್ ಪರ್ವತದಲ್ಲಿ ನೆಲೆಯಾಗಿರುವೆನು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೊವೇಲನ ೩ 00:00:00 00:00:00 0.5x 2.0x https://beblia.bible:81/BibleAudio/kannadakncl/joel/003.mp3 3 3