× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊಹೋಶುವ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಯೊಹೋಶುವ ೫ ಟಿಪ್ಪಣಿಗಳನ್ನು ಉಳಿಸಿ ೧ [1]ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.೨ [2]ಆಗ ಸರ್ವೇಶ್ವರ ಯೆಹೋಶುವನಿಗೆ, “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಯೇಲರಿಗೆ ಸುನ್ನತಿ ಮಾಡು,” ಎಂದು ಹೇಳಿದರು.೩ [3]ಅಂತೆಯೇ ಅವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಯೇಲರಿಗೆ ಸುನ್ನತಿ ಮಾಡಿದನು.೪ [4]ಹೀಗೆ ಯೆಹೋಶುವನು ಸುನ್ನತಿ ಮಾಡುವುದಕ್ಕೆ ಕಾರಣ ಏನೆಂದರೆ - ಈಜಿಪ್ಟಿನಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು, ಅನಂತರ ಅರಣ್ಯದಲ್ಲಿ ಸತ್ತುಹೋದರು.೫ [5]ಅಲ್ಲಿಂದ ಬಂದ ಗಂಡಸರೆಲ್ಲರಿಗೆ ಸುನ್ನತಿ ಆಗಿತ್ತು. ಈಜಿಪ್ಟನ್ನು ಬಿಟ್ಟ ಅನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.೬ [6]ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.೭ [7]ಅವರಿಗೆ ಬದಲಾಗಿ ಹುಟ್ಟಿದ ಅವರ ಗಂಡುಮಕ್ಕಳಿಗೆ ಯೆಹೋಶುವ ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿ ಮಾಡಿರಲಿಲ್ಲ. ಆದ್ದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.೮ [8]ಸುನ್ನತಿಯಾದ ಮೇಲೆ ವಾಸಿಯಾಗುವವರೆಗೆ ಜನರೆಲ್ಲರು ಪಾಳೆಯದ ತಮ್ಮ ತಮ್ಮ ಸ್ಥಳಗಳಲ್ಲೇ ಇದ್ದರು.೯ [9]ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ನಾನು ಈಜಿಪ್ಟಿನ ಕಳಂಕವನ್ನು ಈ ದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ.೧೦ [10]ಇಸ್ರಯೇಲರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಜೆರಿಕೋವಿನ ಬಯಲಿನಲ್ಲಿ ಪಾಸ್ಕಹಬ್ಬವನ್ನಾಚರಿಸಿದರು.೧೧ [11]ಮಾರನೆಯ ದಿನದಿಂದ ಕಾನಾನಿನ ಧಾನ್ಯವನ್ನು ಊಟಕ್ಕೆ ಬಳಸಲು ತೊಡಗಿದರು - ಹುಳಿಯಿಲ್ಲದ ರೊಟ್ಟಿಗಳನ್ನು ಮತ್ತು ಸುಟ್ಟ ತೆನೆಗಳನ್ನು ತಿನ್ನತೊಡಗಿದರು.೧೨ [12]ಆ ನಾಡಿನ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ಮತ್ತೆ ಸಿಕ್ಕಲೇ ಇಲ್ಲ. ಇಸ್ರಯೇಲರು ಆ ವರ್ಷವೆಲ್ಲ ಕಾನಾನ್ ನಾಡಿನ ಉತ್ಪನ್ನವನ್ನೇ ಅನುಭವಿಸಿದರು.೧೩ [13]ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.೧೪ [14]ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.೧೫ [15]ಆಗ ಸರ್ವೇಶ್ವರನ ಸೇನಾಪತಿ, “ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರವಾದುದು,” ಎಂದು ಹೇಳಿದನು. ಯೆಹೋಶುವ ಅಂತೆಯೇ ಮಾಡಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೊಹೋಶುವ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/joshua/005.mp3 24 5